WhatsApp Group Join Now

ನ್ಯಾಷನಲ್ ಆನಿಯನ್ ಅಸೋಸಿಯೇಷನ್ ​​ಪ್ರಕಾರ, ಈ ಪರಿಹಾರವು 1500 ರ ದಶಕದಷ್ಟು ಹಿಂದೆಯೇ ಹುಟ್ಟಿಕೊಂಡಿದೆ, ಈರುಳ್ಳಿಗಳು ಸಲ್ಫ್ಯೂರಿಕ್ ಕಾಂಪೌಂಡ್ಸ್ಗಳಲ್ಲಿ ಸಮೃದ್ಧವಾಗಿದ್ದು, ಕಾಲುಗೆ ಕಟ್ಟಿ ಮಲಗಿದರೆ ತಮ್ಮ ಕಟುವಾದ ವಾಸನೆಯಿಂದ ಸಂಯುಕ್ತಗಳು ದೇಹವನ್ನು ನುಸುಳುತ್ತವೆ ನಂತರ ಬ್ಯಾಕ್ಟೀರಿಯಾ ಮತ್ತು ವೈರಸ್ಗಳನ್ನು ಕೊಂದು ರಕ್ತವನ್ನು ಶುದ್ಧೀಕರಿಸುತ್ತದೆ, ಕೋಣೆಗಳ ಮೂಲೆಯಲ್ಲಿ ಈರುಳ್ಳಿ ಇಡುವುದರಿಂದ ವೈರಸ್ಗಳು, ಜೀವಾಣು, ಮತ್ತು ರಾಸಾಯನಿಕಗಳ ಗಾಳಿಯನ್ನು ವಿಮುಕ್ತಿಗೊಳಿಸುತ್ತದೆ.

ತಳಪಾದಕ್ಕೆ ಈರುಳ್ಳಿ ಕಟ್ಟಿ ಮಲಗಿದರೆ ಏನೆಲ್ಲಾ ಲಾಭಗಳಿವೆ : ಈರುಳ್ಳಿಯನ್ನು ತಳಪಾದಕ್ಕೆ ವೃತ್ತಾಕಾರವಾಗಿ ಕತ್ತರಿಸಿ ಕಟ್ಟಿಕೊಂಡರೆ ದೇಹದೊಳಗೆ ವಿಷಕಾರಿ ಅಂಶ ಪ್ರವೇಶಿಸುವುದಿಲ್ಲ, ಈ ಉಪಾಯದಿಂದ ಶೀತ ಕೂಡ ಕಡಿಮೆಯಾಗುತ್ತದೆ.

ರಾತ್ರಿ ಈ ಉಪಾಯ ಮಾಡಿದರೆ ಕಿವಿನೋವು ಶಮನವಾಗುತ್ತದೆ, ಈ ಉಪಾಯದಿಂದ ಹೊಟ್ಟೆಯೊಳಗಿನ ಆಮ್ಲ ತೆಗೆದು ಹಾಕುತ್ತದೆ.

ಇದರಿಂದ ಊದಿಕೊಂಡಿರುವ ಗ್ರಂಥಿಯು ಮೊದಲಿನ ಸ್ಥಿತಿಗೆ ಬರುತ್ತದೆ, ಕಾಲಿನ ದುರ್ವಾಸನೆ ನಿವಾರಣೆಗೂ ಇದು ಉತ್ತಮ.

ಹೊಟ್ಟೆ ಸೋಂಕು, ಮೂತ್ರಪಿಂಡದ ಕಲ್ಲು ನಿವಾರಣೆಯಾಗುತ್ತದೆ, ಶೇರ್ ಮಾಡಿ ಇತರರಿಗೂ ಉಪಯೋಗವಾಗಲಿ.

WhatsApp Group Join Now

Leave a Reply

Your email address will not be published. Required fields are marked *