WhatsApp Group Join Now

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಬೇರೆ ಜೋತಿಷಿಗಳಲ್ಲಿ ನಿಮ್ಮ ಸಮಸ್ಯೆ ಆಗಲಿಲ್ಲ ಅಂದ್ರೆ ಒಮ್ಮೆ ನಮ್ಮನು ಭೇಟಿ ಮಾಡಿ ಕೇವಲ ಒಂದೇ ದಿನದಲ್ಲಿ ಪರಿಹಾರ ಶತಸಿದ್ಧ, ಉಚಿತ ಭವಿಷ್ಯ ಉಚಿತ ಪರಿಹಾರ. ಶ್ರೀ ಚಕ್ರ ಪುಣ್ಯಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಆರಾಧಕರು ಪಂಡಿತ್ ಕಾರ್ತಿಕ್ ಭಟ್ ಅವರಿಂದ ಇಂದೇ ಸಂಪರ್ಕಿಸಿ ಪಂಡಿತ್ ಕಾರ್ತಿಕ್ ಭಟ್: 9008144054.

ಹೌದು ನಮ್ಮ ದೇಶದಲ್ಲಿ ವಿವಿಧ ಬಗೆಯ ದೇವಸ್ಥಾನಗಳು ಕಂಡುಬರುತ್ತವೆ ಮತ್ತು ಪ್ರತಿಯೊಂದು ದೇವರುಗಳು ತನ್ನದೆಯಾದ ವಿಶೇಷ ಮಹತ್ವ ಹಾಗು ಮಹಿಮೆಯನ್ನು ಹೊಂದಿರುತ್ತವೆ ಹಾಗೆ ಈ ದೇವಸ್ಥಾನ ಸಹ ಒಂದು.

ಈ ದೇವರನ್ನು ಬೇಡಿಕೊಂಡರೆ ಸಂತಾನ ಪ್ರಾಪ್ತಿಯಾಗುತ್ತದೆ. ಪತಿ -ಪತ್ನಿ ಈ ದೇವರ ಬಳಿ ಹೋಗಿ ಪೂಜಿಸಿದರೆ ಸಂತಾನ ಪ್ರಾಪ್ತಿಯಾಗುವಂತೆ ಬೇಡಿಕೊಂಡರೆ, ಬೇಗ ಮಗುವಾಗುತ್ತಂತೆ.

ಇಲ್ಲಿಗೆ ಪ್ರತಿದಿನ ನೂರಾರು ಭಕ್ತರು ಸಂತಾನೇಶ್ವರನ ದರ್ಶನಕ್ಕೆ ಬರುತ್ತಾರೆ. ಸೋಮವಾರ ಈ ಮಂದಿರದಲ್ಲಿ ಸಂತಾನ ಪ್ರಾಪ್ತಿಗಾಗಿ ಬರುವ ಜೋಡಿಗಳ ಸಂಖ್ಯೆ ಅಧಿಕವಾಗಿರುತ್ತದೆ. ಈ ದಿನ ಅಲ್ಲಿ ರುದ್ರಾಭಿಷೇಕ ಮಾಡುವುದು ಅಲ್ಲಿನ ವಿಶೇಷ.

ಶಿವ ಪುರಾಣದಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ. ಇದರ ಅನುಸಾರ ಕಾಶಿಯ ಸಂತಾನೇಶ್ವರ ಮಹಾದೇವನ ಮುಂದೆ ಯಾವುದೇ ಮಕ್ಕಳಿಲ್ಲದ ದಂಪತಿ ಬಂದು ಜಲಾಭಿಷೇಕ ಮಾಡಿ, ಶಿವನಿಗೆ ಬಿಲ್ವ ಪತ್ರೆ ಸಮರ್ಪಿಸಿದರೆ, ಸಂತಾಸ ಸುಖ ಸಿಗುತ್ತದೆ.

ಮಂದಿರದ ಪರಿಸರದೊಳಗೇ ಅಮೃತೇಶ್ವರ ಮಹಾದೇವನ ಮಂದಿರವಿದೆ. ಈ ದೇವನ ದರ್ಶನ ಪಡೆದರೆ ಜ್ಯೋತಿಷ್ಯದಲ್ಲಿ ಅಲ್ಪಾಯು ಯೋಗವಿದ್ದವರು ಮುಕ್ತಿ ಪಡೆಯಬಹುದೆಂಬ ನಂಬಿಕೆ ಇದೆ. ಜೊತೆಗೆ ಧೀರ್ಘಾಯುಷ್ಯ ಪ್ರಾಪ್ತಿಯಾಗುತ್ತದೆ. ಈ ಮಂದಿರ ಕಾಶಿಯ ಕಾಲಭೈರವದಿಂದ ಚೌಖಂಬಾ ಕಡೆಗೆ ಹೋಗುವ ದಾರಿಯಲ್ಲಿ ಸಿಗುತ್ತದೆ.

WhatsApp Group Join Now

Leave a Reply

Your email address will not be published. Required fields are marked *