WhatsApp Group Join Now

ನಾವು ಗೊತ್ತಿಲ್ಲದೇ ಅಥವಾ ಗೊತ್ತಿದ್ದು ಮಾಡಿದಂತ ಪಾಪ ಕರ್ಮಗಳನ್ನು ಕಳೆದುಕೊಳ್ಳಲು ಈ ಚಿಕ್ಕ ಮಂತ್ರವನ್ನು ಪಠಿಸಿದರೆ ಸಾಕು, ಸ್ನಾನ ಮಾಡುವಾಗ ಈ ಮಂತ್ರವನ್ನು ಪಠಿಸಿದರೆ ದೇವಾನು ದೇವತೆಗಳು ನಮ್ಮ ಪಾಪ ಕರ್ಮಗಳನ್ನು ನಿವಾರಿಸುತ್ತವೆ ಎಂಬುದಾಗಿ ಹೇಳಲಾಗುತ್ತದೆ. ಅಷ್ಟಕ್ಕೂ ಆ ಮಂತ್ರವ ಯಾವುದು ಗೊತ್ತಾ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಬೇರೆ ಜೋತಿಷಿಗಳಲ್ಲಿ ನಿಮ್ಮ ಸಮಸ್ಯೆ ಆಗಲಿಲ್ಲ ಅಂದ್ರೆ ಒಮ್ಮೆ ನಮ್ಮನು ಭೇಟಿ ಮಾಡಿ ಕೇವಲ ಒಂದೇ ದಿನದಲ್ಲಿ ಪರಿಹಾರ ಶತಸಿದ್ಧ, ಉಚಿತ ಭವಿಷ್ಯ ಉಚಿತ ಪರಿಹಾರ. ಶ್ರೀ ಚಕ್ರ ಪುಣ್ಯಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಆರಾಧಕರು ಪಂಡಿತ್ ಕಾರ್ತಿಕ್ ಭಟ್ ಅವರಿಂದ ಇಂದೇ ಸಂಪರ್ಕಿಸಿ ಪಂಡಿತ್ ಕಾರ್ತಿಕ್ ಭಟ್: 9008144054.

ಗಂಗೇ ಚ ಯಮುನೇಚೈವ ಗೋದಾವರಿ ಸರಸ್ವತಿ!
ನರ್ಮದೇ ಸಿಂಧೂ ಕಾವೇರಿ ಜಲೇಸ್ಮಿನ್ ಸನ್ನಿದಿಂ ಕುರು!!

ಈ ಮಂತ್ರದ ಅರ್ಥ: ಗಂಗೇ, ಯಮುನೆ, ಗೋದಾವರಿ, ಸರಸ್ವತಿ, ನರ್ಮದಾ, ಸಿಂಧು ಕಾವೇರಿ ಜಲಧಾರೆಯ ಸ್ಪರ್ಶವು ನಮ್ಮ ಪಾಪಗಳನ್ನು ತೊಳೆದು ಮುಕ್ತಿಯನ್ನು ಕರುಣಿಸಲಿ ಎನ್ನುವ ಅರ್ಥವನ್ನು ಈ ಮಾತ್ರ ನೀಡುತ್ತದೆ.

WhatsApp Group Join Now

Leave a Reply

Your email address will not be published. Required fields are marked *