WhatsApp Group Join Now

ಒಂದೇ ಒಂದು ಟಮೋಟವನ್ನು ಹೀಗೆ ಬಳಸಿ ನಿಮ್ಮ ಬೊಜ್ಜು ಕರಗಿಸುವುದರ ಜೊತೆಗೆ ಈ ಹತ್ತು ರೋಗಗಳನ್ನು ಹೋಗಲಾಡಿಸಬಹುದು ಹೇಗೆ ಅನ್ನೋದು ಇಲ್ಲಿದೆ ನೋಡಿ.

ಟೊಮ್ಯಾಟೋ ಹಣ್ಣನ್ನು ಹಸಿಯಾಗಿ ಸ್ವಲ್ಪ ಉಪ್ಪು ಮತ್ತು ಸ್ವಲ್ಪ ಈರುಳ್ಳಿಯ ಜೊತೆಗೆ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ದೇಹದ ತೂಕ ಗಣನೀಯವಾಗಿ ಕಡಿಮೆಯಾಗುತ್ತದೆ.

ಟೊಮ್ಯಾಟೋ ಹಣ್ಣಿನ ರಸಕ್ಕೆ ಚಿಟಿಕೆ ಉಪ್ಪು ಮತ್ತು ಮೆಣಸಿನ ಕಾಳನ್ನು ಸೇರಿಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.

ಟೊಮ್ಯಾಟೋ ಹಣ್ಣುಗಳಿಗೆ ಸ್ವಲ್ಪ ಉಪ್ಪು, ಸ್ವಲ್ಪ ಕರಿಮೆಣಸಿನ ಪುಡಿ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಹೊಟ್ಟೆಯಲ್ಲಿ ಹುಳುಗಳಿದ್ದರೆ ಹೊರಹೋಗುತ್ತವೆ.

ಟೊಮ್ಯಾಟೋ ಅರೆದು ಮುಖಕ್ಕೆ ಲೇಪನ ಮಾಡಿ ಮೃದುವಾಗಿ ಮಾಲಿಶ್ ಮಾಡಬೇಕು, ಸ್ವಲ್ಪ ಹೊತ್ತಿನ ನಂತರ ತೊಳೆಯಬೇಕು, ಇದರಿಂದ ಮುಖದ ಮೇಲಿರುವ ಕಲೆಗಳು ಮಾಯವಾಗಿ ಚರ್ಮ ನುಣುಪಾಗುತ್ತದೆ, ಮಾತ್ರವಲ್ಲ ಕಾಂತಿಯುತವೂ ಆಗುತ್ತದೆ.

ನಿದ್ರಾಹೀನತೆಯಿಂದ ಅಂಗೈ ಮತ್ತು ಅಂಗಾಲುಗಳಲ್ಲಿ ಉರಿ ಕಾಣಿಸಿಕೊಳ್ಳುವುದು ನಿದ್ರಾಹೀನತೆಯಿಂದ ಕಣ್ಣುಗಳ ಕೆಳಗೆ ಕಪ್ಪು ವರ್ತುಲ ಕಾಣಿಸಿಕೊಳ್ಳುವುದು ಅಂತಹ ಸಮಯದಲ್ಲಿ ಸೌತೆ ಕಾಯಿಯ ತಿರುಳನ್ನು ಮಜ್ಜಿಗೆಗೆ ಬೆರೆಸಿ ಕುಡಿಯಬೇಕು ಹಾಗೆಯೇ ಸೌತೆಕಾಯಿ ತಿರುಳಿನಿಂದ ಅಂಗಾಲುಗಳನ್ನು ಚೆನ್ನಾಗಿ ತಿಕ್ಕಬೇಕು ಆಗ ಸುಖಕರವಾದ ನಿದ್ರೆ ಆವರಿಸುವುದು.

ಮಜ್ಜಿಗೆಗೆ ಬೆಟ್ಟದ ನೆಲ್ಲಿಕಾಯಿ ಪುಡಿ ಬೆರೆಸಿ ಕುಡಿಯುವುದರಿಂದ ಅಂಗೈ ಅಂಗಾಲು ಉರಿ ಯನ್ನು ತಪ್ಪಿಸಬಹುದು. ಚೆನ್ನಾಗಿ ಹಣ್ಣಾಗಿರುವ ನಿಂಬೆಹಣ್ಣಿನ ರಸವನ್ನು ಶುಭ್ರವಾದ ನೀರಿಗೆ ಬೆರೆಸಿ ಕುಡಿಯುವುದರಿಂದ ಅಂಗೈ ಮತ್ತು ಅಂಗಾಲು ಉರಿ ದೂರವಾಗುವುದು.

ಅಂಗೈ ಮತ್ತು ಅಂಗಾಲು ಗಳಿಗೆ ತುಪ್ಪವನ್ನು ಹಚ್ಚಿ ಉಜ್ಜಬೇಕು ಆಗ ಒಳ್ಳೆಯ ಫಲಿತಾಂಶ ದೊರಕುವುದು. ಬಾಳೆಹಣ್ಣನ್ನು ಮಜ್ಜಿಗೆಗೆ ಬೆರೆಸಿ ಕುಡಿಯುವುದರಿಂದ ಅಂಗೈ ಮತ್ತು ಅಂಗಾಲು ಉರಿ ಕಡಿಮೆಯಾಗುವುದು.

WhatsApp Group Join Now

Leave a Reply

Your email address will not be published. Required fields are marked *