ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಮನುಷ್ಯನಿಗೆ ಯಾವ ಸಮಯದಲ್ಲಿ ಯಾವ ಪರಿಸ್ಥಿತಿಯಲ್ಲಿ ಹಣದ ಅವಶ್ಯಕತೆ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಅದೆಷ್ಟು ಬಾರಿ ನಾವು ದುಡಿದ ಹಣ ನಮಗೆ ಸಾಲುವುದಿಲ್ಲ ಅಂತಹ ಪರಿಸ್ಥಿತಿಯಲ್ಲಿ ಹಣಕ್ಕಾಗಿ ಸಾಲ ಮಾಡುವುದು ಅನಿವಾರ್ಯ ಮನೆ ಖರೀದಿಸುವ ಸಲುವಾಗಿ ಗ್ರಹ ಸಾಲ ಕಾರು ಖರೀದಿಸುವ ಸಲುವಾಗಿ ವಾಹನ ಸಾಲ ಅಥವಾ ವೈಯಕ್ತಿಕ ಸಾಲವನ್ನು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಲ್ಲಿ ಪಡೆದುಕೊಳ್ಳುತ್ತೇವೆ ನಂತರ ಪ್ರತಿ ತಿಂಗಳು ಸರಿಯಾಗಿ ಸಾಲ ಮರುಪಾವತಿ ಮಾಡಿದರು ಕೂಡ ಕೆಲವೊಮ್ಮೆ ಬ್ಯಾಂಕುಗಳು ಹೆಚ್ಚುವರಿ ಶುಲ್ಕವನ್ನು ಕೂಡ ಹಾಕುತ್ತವೆ.

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.

ನಿಮ್ಮ ಸಾಲ ಸಂಪೂರ್ಣವಾಗಿ ಹಿಂತುರುಗಿಸಿದ ನಂತರ ನಿಮ್ಮ ಆಸ್ತಿ ಪತ್ರ ನಿಮ್ಮ ಕೈ ಸೇರಬೇಕು ಆದರೆ ಕೆಲವು ಬ್ಯಾಂಕುಗಳು ಅಥವಾ ಸಣ್ಣ ಹಣಕಾಸು ಸಂಸ್ಥೆಗಳು ಸಾಲಗಾರರಿಗೆ ಸಲ್ಲ ಬೇಕಾಗಿರುವ ಅವರ ಅಸ್ತಿ ಪತ್ರಗಳು ಕೊಡುವಲ್ಲಿ ಬೇಜವಾಬ್ದಾರಿ ತೋರಿಸುತ್ತಾರೆ ಆಸ್ತಿ ಪತ್ರ ಕಳೆದು ಹೋಗಿದೆ ಅಥವಾ ಎಂದು ಆಸ್ತಿ ಪತ್ರ ಹಿಂತುರುಗಿಸಲು ಸಮಯವಿಲ್ಲ ತಮ್ಮ ಆಸ್ತಿ ಪತ್ರ ಪಡೆದುಕೊಳ್ಳಲು ಬ್ಯಾಂಕಿಗೆ ಅಲೆದಾಡುವಂತೆ ಮಾಡುತ್ತಾರೆ.

ಆದರೆ ಇದೀಗ ಹೊಸ ನಿಯಮ ಜಾರಿಯಾಗಿದೆ ಸಾಲಗಾರನ ಪತ್ರವನ್ನು ಆತನಿಗೆ ಹಿಂತಿರುಗಿಸಬೇಕು ಒಂದು ವೇಳೆ ಬ್ಯಾಂಕ್ ಈ ಕೆಲಸ ಮಾಡದೆ ಇದ್ದಲ್ಲಿ ದಿನಕ್ಕೆ 5000 ಗಳಂತೆ ಬ್ಯಾಂಕುಗಳು ಗ್ರಾಹಕರಿಗೆ ದಂಡ ರೂಪದಲ್ಲಿ ಹಣವನ್ನು ಪಾವತಿ ಮಾಡಬೇಕು ಬ್ಯಾಂಕುಗಳಲ್ಲಿ ಇಂತಹ ಸಮಸ್ಯೆ ನಿತ್ಯವೂ ಇರುತ್ತದೆ ಹಳ್ಳಿಗಳಲ್ಲಿ ಅಂತೂ ರೈತರು ತಮ್ಮ ಆಸ್ತಿ ಪತ್ರ ಅಡವಿಟ್ಟು ಸಾಲ ತೆಗೆದುಕೊಂಡು ಮಾರಾಟ ಮಾಡಿದ ನಂತರ ಸಾಲ ತೀರಿಸುತ್ತಾರೆ ಆದರೆ ಅವರು ಕೈ ಸೇರುವುದಿಲ್ಲ ಇಂತಹ ಪ್ರಕರಣಗಳು ತಂದಿದೆ.

Leave a Reply

Your email address will not be published. Required fields are marked *