ಶ್ರೀ ಪಂಚಮುಖಿ ಜೋತಿಷ್ಯ ಪಂಡಿತ್ ಶ್ರೀ ಗಣೇಶ್ ಕುಮಾರ್ ಎಲ್ಲ ಕಷ್ಟಗಳಿಗೂ ಫೋನಿನ ಮೂಲಕ ಪರಿಹಾರ ನೀಡುತ್ತಾರೆ 22 ವರ್ಷಗಳ ಸುದೀರ್ಘ ಅನುಭ ಹೊಂದಿರುವ ಸುಪ್ರಸಿದ್ದ ಜ್ಯೋತಿಷ್ಯರು, ಸಮಸ್ಯೆ ಯಾವುದೇ ಇರಲಿ ಇವರಲ್ಲಿ ಖಂಡಿತ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆದರದಿಂದ ನಿಮ್ಮ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹಾರ ಮಾಡುತ್ತಾರೆ ಫೋನ್ ಅಥವಾ ವಾಟ್ಸಪ್ ಮಾಡಿ 9880444450.
ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಗೃಹಲಕ್ಷ್ಮಿ ಹಣ ಇಲ್ಲಿಯವರೆಗೂ ಬರದೆ ಇದ್ದವರಿಗೆ ರಾಜ್ಯ ಸರ್ಕಾರದಿಂದ ಈಗ ಎರಡು ತಿಂಗಳ ಹಣ ಸ್ಥಗಿತಗೊಂಡಿದ್ದು, ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಇನ್ನು ಕೂಡ ಹನ್ನೊಂದನೇ ಕಂತಿನ ಹಣ ಬಿಡುಗಡೆ ಆಗಿಲ್ಲ.ಇತ್ತೀಚೆಯ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಆಗ್ತಾ ಇದೆ. ಈಗಾಗಲೇ ಸರ್ಕಾರದ ಖಜಾನೆಯಿಂದ ಹಣ ಬಿಡುಗಡೆ ಆಗಿದ್ದು, ಇನ್ನೇನು ಫಲಾನುಭವಿಗಳ ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಆಗುವುದು ಮಾತ್ರ ಬಾಕಿ ಉಳಿದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲ ಮಹಿಳಾ ಫಲಾನುಭವಿಗಳು ಎಂದು ಸಾಯಂಕಾಲ ತಮ್ಮ ಬ್ಯಾಂಕ್ ಖಾತೆಗಳನ್ನ ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ ಮತ್ತು ಹಣ ಇನ್ನೂ ಕೂಡ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಲು ಕೂಡ ತಿಳಿಸಿದರು.
ಹಣ ವರ್ಗಾವಣೆ ಆಗುವ ಸಮಯ ಎಷ್ಟು ಗಂಟೆಗೆ ಎನ್ನುವ ಕಂಪ್ಲೀಟ್ ಮಾಹಿತಿ ದೊರೆಯುತ್ತ ಈಗಾಗಲೇ ಜೋನ್ ತಿಂಗಳ ಗೃಹಲಕ್ಷ್ಮಿ ಹಣ ಹಾಕಿದ್ದೇವೆ. ಗೃಹಲಕ್ಷ್ಮಿ ಹಣವನ್ನ ಮೇ 1 ಕೊಟ್ಟಿದ್ದೆವು.ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಸಚಿವೆಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ ಎಂದಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂಬ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ.ಇನ್ನೆರಡು ದಿನಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಹಣ ಜಮಾ ಆಗಲಿದೆ. ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯವರಿಗೆ ಮಾಡೋಕೆ ಕೆಲಸ ಇಲ್ಲ ಎಂದಿದ್ದಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿಯ ಮನೆಯಲ್ಲಿ ಯಜಮಾನರಿಗೆ 2000 ರೂ ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರಿಗೆ ಹಣ ಬಂದಿದೆ. ಕೆಲವರಿಗೆ ಹಣ ಬಂದಿಲ್ಲ ಇದುವರೆಗೂ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಹಾಕುವ ಪ್ರಕ್ರಿಯೆ ನಡೀತಾ ಇದೆ. ರಾಜ್ಯ ಸರ್ಕಾರವು ಯಜಮಾನರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಹಣ ಬಾರದೆ ಇರುವ ಯಜಮಾನರ ಖಾತೆಗೆ ಇಂದು ₹2000 ಕ್ರೆಡಿಟ್ ಆಗಲಿದೆ. ಯಜಮಾನರು ತಪ್ಪದೇ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಿ.ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೇ ಜೂನ್ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಯಜಮಾನರ ಖಾತೆಗೆ ಹಣ ಕ್ರೆಡಿಟ್ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.