ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಸರ್ಕಾರದಿಂದ ಎರಡು ಬಂಪರ್ ಗಿಫ್ಟ್ ಐದು ಎಕರೆಗಿಂತ ಕಡಿಮೆ ಜಮೀನು ಇರುವ ರೈತರ ಖಾತೆಗಳಿಗೆ ಬರುತ್ತೆ. ₹2,00,000 ಹಣ ಮತ್ತು ಪ್ರತಿಯೊಬ್ಬ ರೈತರು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯವನ್ನು ಪಡೆದುಕೊಳ್ಳಲು ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬನ್ನಿ, ಈ ಯೋಜನೆಗಳ ಕುರಿತು ಕಂಪ್ಲೀಟ್ ಮಾಹಿತಿ ತಿಳಿದುಕೊಳ್ಳೋಣ.

ಈ ವರ್ಷದ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ರೈತರಿಗೆ ಏನೆಲ್ಲ ಸಿಗುತ್ತೆ ಎನ್ನುವ ಕಂಪ್ಲೀಟ್ ಮಾಹಿತಿಯ ಜೊತೆಗೆ ಸಣ್ಣ ಮತ್ತು ಅತಿ ಸಣ್ಣ ರೈತರ ಖಾತೆಗಳಿಗೆ ಸರ್ಕಾರ 2,00,000 ರೂಪಾಯಿಗಳನ್ನ ಹೇಗೆ ಮತ್ತು ಯಾಕೆ ಕೊಡುತ್ತಿದೆ ಮತ್ತು ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು, ಹೇಗೆ ಪಡೆದುಕೊಳ್ಳಬೇಕು? ಹಣ ಯಾವಾಗ ನಮ್ಮ ಖಾತೆಗೆ ಬರುತ್ತೆ ಎನ್ನುವ ಕಂಪ್ಲೀಟ್ ಮಾಹಿತಿಯನ್ನ ತಿಳಿದುಕೊಳ್ಳಲು ಕೊನೆಯವರೆಗೂ ನೋಡಿ. 2024 25 ನೇ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯಡಿ ವಿವಿಧ ಸೌಲಭ್ಯವನ್ನ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಕೃಷಿ ಭಾಗ್ಯ ಯೋಜನೆಯಲ್ಲಿ ಬದು ಕೃಷಿ ಹೊಂಡ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣ, ಕೃಷಿ ಹೊಂಡಕ್ಕೆ ಪಾಲಿಥಿನ್ ಹೊದಿಕೆ, ಕಂಬಳಿ ಅಲ್ಲದೆ ಲಘು, ನೀರಾವರಿ ಘಟಕವನ್ನ ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಆಗತ್ರಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವು ಭರ್ತಿ ಮಾಡಿದ ಅರ್ಜಿ ಪಾಸ್‌ಪೋರ್ಟ್ ಅಳತೆಯ ಫೋಟೋ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರಸಕ್ತ ಹಾಗು ಅರ್ಹ ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಸಣ್ಣ ರೈತರಿಗೆ ಗಮನಾರ್ಹ ಪ್ರೋತ್ಸಾಹವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಐದು ಎಕರೆಗಿಂತ ಕಡಿಮೆ ಭೂಮಿಯಲ್ಲಿ ಕೃಷಿ ಮಾಡುವವರನ್ನ ಬೆಂಬಲಿಸಲು ಹೊಸ ಉಪಕ್ರಮವನ್ನು ಪ್ರಾರಂಭಿಸಿದೆ. ಉದ್ಯೋಗ ಖಾತರಿ ಯೋಜನೆಯ ಭಾಗವಾಗಿ ರೈತರು ಈ ರೀತಿಯ ತೋಟಗಾರಿಕೆ ನೆಡುತೋಪು ಸಸಿಗಳನ್ನ ಉಚಿತವಾಗಿ ಪಡೆಯಲು ಅರ್ಹರಾಗಿರುತ್ತಾರೆ. ವಿಶೇಷವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಅನುಕೂಲಕರವಾಗಲಿದೆ. ಈ ಸಸಿಗಳನ್ನ ಯಾವುದೇ ವೆಚ್ಚವಿಲ್ಲದೆ ಒದಗಿಸುವ ಮೂಲಕ ರೈತರು ಎದುರಿಸುತ್ತಿರುವ ಆರ್ಥಿಕ ಹೊರೆಯನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಯೋಜನೆಯು ಸಸಿಗಳ ವೆಚ್ಚವನ್ನು ಮಾತ್ರವಲ್ಲದೆ ಬಿತ್ತನೆಗೆ ಅಗತ್ಯವಾದ ಗುಂಡಿಗಳನ್ನು ತೆಗೆದು ಹಾಕುವುದು. ವರ್ಷಕ್ಕೆ ಎರಡು ಬಾರಿ ರಸಗೊಬ್ಬರಗಳನ್ನು ಒದಗಿಸುವುದು ಮತ್ತು ನೀರಾವರಿಗೆ ಸಂಬಂಧಿಸಿದ ವೆಚ್ಚಗಳಂತಹ ಹೆಚ್ಚುವರಿ ಬೆಂಬಲವನ್ನು ಸಹ ಒಳಗೊಂಡಿರುತ್ತದೆ. ಇದು ಮೂರು ವರ್ಷಗಳ ಅವಧಿಯಲ್ಲಿ ಸಬ್ಸಿಡಿ ಮತ್ತು ಕೃಷಿ ನಿಗದಿಗಳಂತಹ ವಿವಿಧ ರೀತಿಯ ಸಹಾಯಧನದ ಮೂಲಕ ಪರಿಹಾರವನ್ನು ಒದಗಿಸುತ್ತದೆ. ಈ ಯೋಜನೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ರೈತರು, ಕೃಷಿ ದಾಖಲೆಗಳು, ಕಾರ್ಡ್ ಬ್ಯಾಂಕ್ ಪಾಸ್ ಬೇಕಾಗುತ್ತದೆ

 

Leave a Reply

Your email address will not be published. Required fields are marked *