ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ರಾಜ್ಯ ಮುಖ್ಯಮಂತ್ರಿಗಳ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ ಹಾಗೂ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಕೂಡ ರಾಜ್ಯದ ರೈತರಿಗೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ. ನಿಮ್ಮ ಜಮೀನಿನ ಪಹಣಿಯು ಅಂದ್ರೆ ನಿಮ್ಮ ಜಮೀನಿನ ಉತಾರ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಇದ್ದು ಪ್ರಸ್ತುತ ಹೆಸರಲ್ಲಿ ಜಮೀನು ಪಹಣಿಯನ್ನ ವರ್ಗಾವಣೆ ಮಾಡಿಕೊಳ್ಳುವಲ್ಲಿ ನಿಮ್ಮ ಸಾಕಷ್ಟು ತೊಂದರೆಗಳು ಇದ್ದರೆ ರಾಜ್ಯ ಸರ್ಕಾರ ಇಂತಹ ರೈತರಿಗಾಗಿ ಭರ್ಜರಿ ಗಿಫ್ಟ್ ನೀಡಿದೆ. ನಿಮ್ಮ ಜಮೀನಿನ ಪಹಣಿಯಲ್ಲಿ ಪೂರ್ವಜರ ಹೆಸರು ಇದೆ ಅದನ್ನ ನೇರವಾಗಿ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ಸರಳ ವಿಧಾನಗಳನ್ನು ಅನುಸರಿಸುವ ಮೂಲಕ ರೈತನು ತನ್ನ ಹೆಸರಿಗೆ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ರೈತರ ಜಮೀನುಗಳು ಪೂರ್ವಜರ ಹೆಸರಿನಲ್ಲಿ ಇರುವ ಕಾರಣಕ್ಕಾಗಿ ಸರ್ಕಾರದಿಂದ ನೀಡಲಾಗುತ್ತಿರುವ ಸಾಕಷ್ಟು ಯೋಜನೆಗಳು ರೈತರಿಗೆ ದೊರೆಯುತ್ತಿಲ್ಲ ಎನ್ನುವ ಕಾರಣಕ್ಕಾಗಿ ರಾಜ್ಯದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಬಹುದೊಡ್ಡ ಕ್ರಮ ತೆಗೆದುಕೊಳ್ಳುವಂತಹ ಮೂಲಕ ರೈತರಿಗೆ ಸಿಹಿ ಸುದ್ದಿಯನ್ನ ಕೊಟ್ಟಿದ್ದಾರೆ. ಬನ್ನಿ, ಹಾಗಿದ್ರೆ ನೀವು ಕೂಡ ರೈತರಾಗಿದ್ದಾರೆ ಅಥವಾ ನಿಮ್ಮ ಜಮೀನು ಕೂಡ ತಂದೆ ತಾತ ಮುತ್ತಾತನ ಹೆಸರಿನಲ್ಲಿ ಹೀಗೆ ಪೂರ್ವಜರ ಹೆಸರಿನಲ್ಲಿ ಇದೆ. ಅದನ್ನು ನಿಮ್ಮ ಹೆಸರಿಗೆ ಹೇಗೆ ಸರಳ ವಿಧಾನಗಳನ್ನಾಗಿ ಮೂಲಕ ವರ್ಗಾವಣೆ ಮಾಡಿಕೊಳ್ಳಬಹುದು ಎನ್ನುವ ಕಂಪ್ಲೀಟ್ ಮಾಹಿತಿಯನ್ನ ನೀಡಲಾಗಿದ್ದು, ತಪ್ಪದೇ ಕೊನೆಯವರೆಗೂ ನೋಡಿ.
ಹಿಂದಿನ ಪೂರ್ವಜರ ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ ಸೇರಿದಂತೆ ಆಸ್ತಿ ಖರೀದಿ ಪತ್ರ ಹೀಗೆ ಸಾಕಷ್ಟು ದಾಖಲೆ ಪತ್ರಗಳು ಈಗ ಪ್ರಸ್ತುತ ಉಳುಮೆ ಮಾಡುತ್ತಿರುವ ರೈತರಿಗೆ ದೊರೆಯದಿರುವ ಕಾರಣಕ್ಕಾಗಿ ಹಾಗೂ ಸಾಕಷ್ಟು ತೊಂದರೆಗಳು ಇರುವ ಕಾರಣಕ್ಕಾಗಿ. ರೈತರ ಹೆಸರುಗಳಿಗೆ ಆಸ್ತಿ ವರ್ಗಾವಣೆಯಾಗುವಲ್ಲಿ ವಿಫಲವಾಗುತ್ತಿದೆ. ಕರ್ನಾಟಕದ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಎಲ್ಲ ರೈತರಿಗೂ ಬಂಪರ್ ಕೊಡುಗೆಯನ್ನು ನೀಡಿದ್ದಾರೆ. ರೈತರ ಜಮೀನಿನ ಆಸುಪಾಸು ಇರುವ ರಸ್ತೆ ನೀರು ಹೋಗುವ ಕಾವಲು ಅಲ್ಲ ಬೇಲಿ ಮತ್ತು ಜಮೀನಿನಲ್ಲಿ ಇರುವಂತಹ ಮರಗಳನ್ನ ನನ್ನ ಜಮೀನಿಗೆ ಬರುವಂತೆ ಇದು ನನ್ನ ಪಾಲು ಎಂದು ಹಲವು ಬಾರಿ ರೈತರು ಜಗಳಕ್ಕಿಳಿಯುವ ಪ್ರಕರಣಗಳು ದಾಖಲಾಗುತ್ತೆ.
ಈ ಸಮಸ್ಯೆಯನ್ನ ಬಗೆಹರಿಸುವ ನಿಟ್ಟಿನಲ್ಲಿ ಕಂದಾಯ ಸಚಿವರು ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೆ ಜಮೀನಿನ ದಾಖಲೆ ಪತ್ರಗಳನ್ನ ಡಿಜಿಟಲೀಕರಣ ಮಾಡಲು ಮುಂದಾಗಿದ್ದಾರೆ. ಜಮೀನು ದಾನದ ರೀತಿ ಕ್ರಯದ ರೀತಿ ವಿಭಾಗ ರೂಪದಲ್ಲಿ ಪಿತ್ರಾರ್ಜಿತ ಅಥವಾ ಪೌತಿ ಖಾತೆ ಯ ರೂಪದಲ್ಲಿ ಒಂದು ರೈತನಿಂದ ಮತ್ತೊಂದು ರೈತನಿಗೆ ಆಸ್ತಿಯ ಬದಲಾವಣೆ ಉಂಟಾಗುತ್ತದೆ. ಹಿಂದೆಲ್ಲ ಎಲ್ಲ ಮಾಹಿತಿಗಳನ್ನು ಕಾಗದರೂಪದಲ್ಲಿರಿಸಿಕೊಳ್ಳುತ್ತಿದ್ದಾರೆ.
ಆದರೆ ಅದರ ರೀತಿಯಲ್ಲಿ ಸರಿಯಾಗಿ ಯಾರಿಗೆ ಎಷ್ಟು ಭಾಗದ ಜಮೀನು ಸೇರ್ಪಡೆಯಾಗುತ್ತೆ ಎಂಬುದನ್ನ ನಮೂದಿಸುತ್ತಿರಲಿಲ್ಲ. ಹೀಗಾಗಿ ಈ ಎಲ್ಲ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿ ನಿಂತ ರಾಜ್ಯ ಸರ್ಕಾರ ಪಹಣಿ ನನ್ನ ಡಿಜಿಟಲೀಕರಣ ಮಾಡಲು ಮುಂದಾಗಿದ್ದಾರೆ.ಈ ದಾಖಲಾತಿಗಳನ್ನ ನೀಡಿ ಸುಲಭವಾಗಿ ಪಹಣಿ ವರ್ಗಾವಣೆ ಮಾಡಿಕೊಳ್ಳಿ. ಜಮೀನಿನ ಮಾಲೀಕರು ತಮ್ಮ ಜಮೀನ ಕುರಿತಾದ ಎಲ್ಲ ಮಾಹಿತಿಯನ್ನ ಮೊಬೈಲ್ನಲ್ಲಿ ತಿಳಿಯಬಹುದಾದಂತಹ ಸೇವೆಯನ್ನ ರಾಜ್ಯ ಸರ್ಕಾರ ರೈತರಿಗೆ ಒದಗಿಸಿಕೊಡುತ್ತಿದೆ.